Blog Category: ರಾಷ್ಟ್ರೀಯ

  • Home
  • >
  • Blog Category
ಟೀಮ್ ಇಂಡಿಯಾ​ ಕೋಚ್ ಗೌತಮ್ ಗಂಭೀರ್​ಗೆ ಜೀವ ಬೆದರಿಕೆ 

ಟೀಮ್ ಇಂಡಿಯಾ​ ಕೋಚ್ ಗೌತಮ್ ಗಂಭೀರ್​ಗೆ ಜೀವ ಬೆದರಿಕೆ 

ಪೆಹಲ್ಗಾಮ್ ದಾಳಿ ಬೆನ್ನಲ್ಲೇ ದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣ ಆಗಿದೆ. ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಹೈ-ಅಲರ್ಟ್​ ಘೋಷಣೆ ಮಾಡಲಾಗಿದೆ. ಈ ಆತಂಕದ ನಡುವೆಯೇ ಟೀಮ್ ಇಂಡಿಯಾದ ಹೆಡ್​

ಉಗ್ರರ ದಾಳಿಯ ಬಗ್ಗೆ ಮೃತ ಭರತ್‌ ಭೂಷಣ್‌ ಪತ್ನಿ ಹೇಳಿಕೆ ದಾಖಲಿಸಿಕೊಂಡ  NIA

ಉಗ್ರರ ದಾಳಿಯ ಬಗ್ಗೆ ಮೃತ ಭರತ್‌ ಭೂಷಣ್‌ ಪತ್ನಿ ಹೇಳಿಕೆ ದಾಖಲಿಸಿಕೊಂಡ  NIA

ಪೆಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ತನಿಖೆಯನ್ನ ಎನ್‌ಐಎ ವಹಿಸಿಕೊಂಡಿದೆ. ಅಧಿಕೃತ ತನಿಖೆಯ ಆದೇಶಕ್ಕೂ ಮೊದಲು ಎನ್‌ಐಎ ಫೀಲ್ಡ್‌ಗೆ ಇಳಿದು ತನಿಖೆ ಆರಂಭಿಸಿದೆ.

ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದಾರೆ- ಪರಮೇಶ್ವರ್‌

ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದಾರೆ- ಪರಮೇಶ್ವರ್‌

ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದಾರೆ- ಪರಮೇಶ್ವರ್‌

ಉಗ್ರರ ನೆಲೆಗಳನ್ನು ನಾಶಗೊಳಿಸಿದ ಸೇನೆಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಉಗ್ರರ ನೆಲೆಗಳನ್ನು ನಾಶಗೊಳಿಸಿದ ಸೇನೆಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಕರ್ನಾಟಕ ಸಿಎಂ ಸಿದ್ದರಾಮಯ್ಯ ಭಾರತೀಯ ಸೇನೆ ನಡೆಸಿದ ಆಪರೇಷನ್​ ಸಿಂಧೂರ ಕಾರ್ಯಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೋದಿ ತಲೆ ಇಲ್ಲದ ಫೋಟೋ ಹಂಚಿಕೊಂಡ ಕಾಂಗ್ರೆಸ್‌ ಟ್ವೀಟ್‌ಗೆ ಖರ್ಗೆ ಬೇಸರ

ಮೋದಿ ತಲೆ ಇಲ್ಲದ ಫೋಟೋ ಹಂಚಿಕೊಂಡ ಕಾಂಗ್ರೆಸ್‌ ಟ್ವೀಟ್‌ಗೆ ಖರ್ಗೆ ಬೇಸರ

ಪ್ರಧಾನಿ ನರೇಂದ್ರ ಮೋದಿ ತಲೆ ಇಲ್ಲದ ಫೋಟೋ ಹಾಕಿ ಗಾಯಬ್ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ ವಿಚಾರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಪಹಲ್ಗಾಮ್ ಉಗ್ರರ ದಾಳಿ; ವಿಶೇಷ ಅಧಿವೇಶನ ಕರೆಯಲು ಕಾಂಗ್ರೆಸ್‌ ಪಕ್ಷ ಒತ್ತಾಯ

ಪಹಲ್ಗಾಮ್ ಉಗ್ರರ ದಾಳಿ; ವಿಶೇಷ ಅಧಿವೇಶನ ಕರೆಯಲು ಕಾಂಗ್ರೆಸ್‌ ಪಕ್ಷ ಒತ್ತಾಯ

ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರ ದಾಳಿಗೆ ಸಂಬಂಧಿಸಿದಂತೆ ವಿಶೇಷ ಅಧಿವೇಶನ ಕರೆಯುವಂತೆ ಕಾಂಗ್ರೆಸ್​ ಪಕ್ಷ ಒತ್ತಾಯಿಸಿದೆ.