ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ರಾಜೀನಾಮೆ- ಸ್ಪೀಕರ್ ಖಾದರ್ಗೆ ರಾಜೀನಾಮೆ ಸಲ್ಲಿಕೆ
2025-05-02 13:43:29ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ರಾಜೀನಾಮೆ- ಸ್ಪೀಕರ್ ಖಾದರ್ಗೆ ರಾಜೀನಾಮೆ ಸಲ್ಲಿಕೆ
ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ರಾಜೀನಾಮೆ- ಸ್ಪೀಕರ್ ಖಾದರ್ಗೆ ರಾಜೀನಾಮೆ ಸಲ್ಲಿಕೆ
ಚಾಮರಾಜನಗರಕ್ಕೆ ಭೇಟಿ; ಮೂಢನಂಬಿಕೆಗಳಲ್ಲಿ ಸತ್ಯ ಇಲ್ಲ ಎಂದ ಸಿದ್ದರಾಮಯ್ಯ
ರಾಜ್ಯದ 2 ಜಿಲ್ಲಾಧಿಕಾರಿ ಕಚೇರಿಗೆ ಇಂದು ಬಾಂಬ್ ಬೆದರಿಕೆ ಹಾಕಲಾಗಿದೆ. ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಸ್ಫೋಟಿಸುವುದಾಗಿ ಅಪರಿಚಿತನಿಂದ ಬೆದರಿಕೆ ಕರೆ ಬಂದಿದೆ.
ಸಿಇಟಿ ಪರೀಕ್ಷೆಗೆ ಅವಕಾಶ ನೀಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷೆಯಿಂದ ವಂಚಿತರಾದ ಬೀದರ್ನ ವಿದ್ಯಾರ್ಥಿ ಸುಚಿವ್ರತ್ ಕುಲಕರ್ಣಿ ಅವರಿಗೆ ಸರ್ಕಾರ ಎರಡು ಆಯ್ಕೆಗಳನ್ನು ನೀಡಿದೆ.
ಅಕ್ರಮ ಹಾಗೂ ಅನಧಿಕೃತ ಬಡಾವಣೆಗಳನ್ನು ನಿರ್ಮಾಣ ಮಾಡಿದರೆ ಅಂತಹ ಬಡಾವಣೆಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ವಕೀಲೆ ಮತ್ತು ಯುವಕನ ಶವ ಪತ್ತೆ