Blog Category: ರಾಷ್ಟ್ರೀಯ

  • Home
  • >
  • Blog Category
ಸಿದ್ದರಾಮಯ್ಯ ಒಳಮೀಸಲಾತಿ ಕೊಡದೇ ಕುಂಟು ನೆಪ ಹೇಳುತ್ತಿದ್ದಾರೆ-  ಕಾರಜೋಳ

ಸಿದ್ದರಾಮಯ್ಯ ಒಳಮೀಸಲಾತಿ ಕೊಡದೇ ಕುಂಟು ನೆಪ ಹೇಳುತ್ತಿದ್ದಾರೆ-  ಕಾರಜೋಳ

ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ಮಾಡಿ 9 ತಿಂಗಳು ಕಳೆದರೂ ರಾಜ್ಯ ಸರ್ಕಾರ ಒಳಮೀಸಲಾತಿ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಗೋವಿಂದ ಕಾರಜೋಳ ಅವರು ಹೇಳಿದ್ದಾರೆ.

ಜನಿವಾರ ಪ್ರಕರಣ; ಸುಚಿವ್ರತ್ ಕುಲಕರ್ಣಿಗೆ 2 ಆಯ್ಕೆ ನೀಡಿದ ಸರ್ಕಾರ

ಜನಿವಾರ ಪ್ರಕರಣ; ಸುಚಿವ್ರತ್ ಕುಲಕರ್ಣಿಗೆ 2 ಆಯ್ಕೆ ನೀಡಿದ ಸರ್ಕಾರ

ಸಿಇಟಿ ಪರೀಕ್ಷೆಗೆ ಅವಕಾಶ ನೀಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷೆಯಿಂದ ವಂಚಿತರಾದ ಬೀದರ್​ನ ವಿದ್ಯಾರ್ಥಿ ಸುಚಿವ್ರತ್​ ಕುಲಕರ್ಣಿ ಅವರಿಗೆ ಸರ್ಕಾರ ಎರಡು ಆಯ್ಕೆಗಳನ್ನು ನೀಡಿದೆ.

ಅನಧಿಕೃತ ಬಡಾವಣೆಗಳ ನಿರ್ಮಾಣಕ್ಕೆ ಕಡಿವಾಣ- ಕೃಷ್ಣಬೈರೇಗೌಡ

ಅನಧಿಕೃತ ಬಡಾವಣೆಗಳ ನಿರ್ಮಾಣಕ್ಕೆ ಕಡಿವಾಣ- ಕೃಷ್ಣಬೈರೇಗೌಡ

ಅಕ್ರಮ ಹಾಗೂ ಅನಧಿಕೃತ ಬಡಾವಣೆಗಳನ್ನು ನಿರ್ಮಾಣ ಮಾಡಿದರೆ ಅಂತಹ ಬಡಾವಣೆಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.

ನೇಣು ಬಿಗಿದ ಸ್ಥಿತಿಯಲ್ಲಿ ವಕೀಲೆ ಮತ್ತು ಯುವಕನ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ವಕೀಲೆ ಮತ್ತು ಯುವಕನ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ವಕೀಲೆ ಮತ್ತು ಯುವಕನ ಶವ ಪತ್ತೆ

ಬೈಕ್‌ ಟ್ಯಾಕ್ಸಿ ಸೇವೆ ನಿಲ್ಲಿಸಲು ಸಚಿವ ರಾಮಲಿಂಗಾರೆಡ್ಡಿ ಆದೇಶ

ಬೈಕ್‌ ಟ್ಯಾಕ್ಸಿ ಸೇವೆ ನಿಲ್ಲಿಸಲು ಸಚಿವ ರಾಮಲಿಂಗಾರೆಡ್ಡಿ ಆದೇಶ

ಕರ್ನಾಟಕದಲ್ಲಿ ರ‍್ಯಾಪಿಡೋ, ಉಬರ್​ ಬೈಕ್​ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ.

ಗ್ಯಾಸ್ ಕಟರ್ ಬಳಸಿ ATMನಿಂದ 18 ಲಕ್ಷ ರೂ. ದರೋಡೆ; ಆರೋಪಿ ಕಾಲಿಗೆ ಗುಂಡೇಟು

ಗ್ಯಾಸ್ ಕಟರ್ ಬಳಸಿ ATMನಿಂದ 18 ಲಕ್ಷ ರೂ. ದರೋಡೆ; ಆರೋಪಿ ಕಾಲಿಗೆ ಗುಂಡೇಟು

ದರೋಡೆಕೋರರ ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ