Blog Category: ರಾಷ್ಟ್ರೀಯ

  • Home
  • >
  • Blog Category
ಉಗ್ರರು ಧರ್ಮ ನೋಡಿ ನರಮೇಧ ಮಾಡಿಲ್ಲ ಎಂದು ನಾನು ಹೇಳಿಯೇ ಇಲ್ಲ; ಹೇಳಿಕೆಯನ್ನ ತಿರುಚಿ ಹೇಳಿದ ಆರ್‌.ಬಿ ತಿಮ್ಮಾಪುರ

ಉಗ್ರರು ಧರ್ಮ ನೋಡಿ ನರಮೇಧ ಮಾಡಿಲ್ಲ ಎಂದು ನಾನು ಹೇಳಿಯೇ ಇಲ್ಲ; ಹೇಳಿಕೆಯನ್ನ ತಿರುಚಿ ಹೇಳಿದ ಆರ್‌.ಬಿ ತಿಮ್ಮಾಪುರ

ಉಗ್ರರು ಧರ್ಮ ನೋಡಿ ನರಮೇಧ ಮಾಡಿಲ್ಲ ಎಂದು ನಾನು ಹೇಳಿಯೇ ಇಲ್ಲ; ತಮ್ಮ ಹೇಳಿಕೆಯನ್ನ ತಿರುಚಿ ಹೇಳಿದ ಆರ್‌.ಬಿ ತಿಮ್ಮಾಪುರ

 ಸಂಧಾನಕ್ಕೆ ಬಂದು ಹೆಣವಾದ ದಂಪತಿ

 ಸಂಧಾನಕ್ಕೆ ಬಂದು ಹೆಣವಾದ ದಂಪತಿ

ಸಂಧಾನಕ್ಕೆಂದು‌ ಕರೆದು ದಂಪತಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಜಾಫರವಾಡಿ ಗ್ರಾಮದ ಬಳಿ ನಡೆದಿದೆ.

ಶಿವಾನಂದ ಪಾಟೀಲ್, ವಿಜಯಾನಂದ ಕಾಶಪ್ಪನವರ ವಿರುದ್ಧ ಯತ್ನಾಳ್‌ ವಾಗ್ದಾಳಿ

ಶಿವಾನಂದ ಪಾಟೀಲ್, ವಿಜಯಾನಂದ ಕಾಶಪ್ಪನವರ ವಿರುದ್ಧ ಯತ್ನಾಳ್‌ ವಾಗ್ದಾಳಿ

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ವಿಜಯಪುರದಲ್ಲಿ ಸಚಿವ ಶಿವಾನಂದ ಪಾಟೀಲ್, ಶಾಸಕರಾದ ವಿಜಯಾನಂದ ಕಾಶಪ್ಪನವರ ಮತ್ತು ಯಶವಂತರಾಯಗೌಡ ಪಾಟೀಲ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೀಗ ಹಾಕಿದ ಮನೆಗಳು ಟಾರ್ಗೆಟ್‌- ಚಿನ್ನಾಭರಣ ಕದಿಯುತ್ತಿದ್ದ ಮಹಿಳೆಯರ ಬಂಧನ

ಬೀಗ ಹಾಕಿದ ಮನೆಗಳು ಟಾರ್ಗೆಟ್‌- ಚಿನ್ನಾಭರಣ ಕದಿಯುತ್ತಿದ್ದ ಮಹಿಳೆಯರ ಬಂಧನ

ಸರಣಿ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆಸರಣಿ ಮನೆ ಕಳ್ಳತನ ಪ್ರಕ ಆಟೋರಿಕ್ಷಾ ಚಾಲಕಿ ಸೇರಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಹೈಅಲರ್ಟ್‌

ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಹೈಅಲರ್ಟ್‌

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಕಾರಿನ ಟಯರ್‌ ಬ್ಲಾಸ್ಟ್‌ಆಗಿ ರಸ್ತೆ ಅಪಘಾತ.. ಸ್ಥಳದಲ್ಲೇ ಮೂವರು ಸಾವು

ಕಾರಿನ ಟಯರ್‌ ಬ್ಲಾಸ್ಟ್‌ಆಗಿ ರಸ್ತೆ ಅಪಘಾತ.. ಸ್ಥಳದಲ್ಲೇ ಮೂವರು ಸಾವು

ಚಲಿಸುತ್ತಿದ್ದ ಇನ್ನೋವಾ ಕಾರಿನ ಟಯ‌ರ್ ಸ್ಫೋಟಗೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ