Blog Category: ರಾಷ್ಟ್ರೀಯ

  • Home
  • >
  • Blog Category
ಕಾರಿನ ಟಯರ್‌ ಬ್ಲಾಸ್ಟ್‌ಆಗಿ ರಸ್ತೆ ಅಪಘಾತ.. ಸ್ಥಳದಲ್ಲೇ ಮೂವರು ಸಾವು

ಕಾರಿನ ಟಯರ್‌ ಬ್ಲಾಸ್ಟ್‌ಆಗಿ ರಸ್ತೆ ಅಪಘಾತ.. ಸ್ಥಳದಲ್ಲೇ ಮೂವರು ಸಾವು

ಚಲಿಸುತ್ತಿದ್ದ ಇನ್ನೋವಾ ಕಾರಿನ ಟಯ‌ರ್ ಸ್ಫೋಟಗೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ

ಪೌರಕಾರ್ಮಿಕರಿಗೆ ಕಾಯಂ ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಪೌರಕಾರ್ಮಿಕರಿಗೆ ಕಾಯಂ ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯ ನೇರ ವೇತನದಡಿಯಲ್ಲಿ ಕೆಲಸ ಮಾಡುತ್ತಿರುವ 12,692 ಪೌರಕಾರ್ಮಿಕರನ್ನು ಕಾಯಂಗೊಳಿಸಿ, ನೇಮಕ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು.

ಅಂಡರ್‌ವರ್ಲ್ಡ್‌ ಯಿಂದ  ಜೀವ ಬೆದರಿಕೆ ಕರೆಗಳು ಬಂದಿವೆ-ಯುಟಿ ಖಾದರ್‌ ಸ್ಪೋಟಕ ಹೇಳಿಕೆ

ಅಂಡರ್‌ವರ್ಲ್ಡ್‌ ಯಿಂದ  ಜೀವ ಬೆದರಿಕೆ ಕರೆಗಳು ಬಂದಿವೆ-ಯುಟಿ ಖಾದರ್‌ ಸ್ಪೋಟಕ ಹೇಳಿಕೆ

ಈ ಹಿಂದೆ ಕೆಲವು ಬಾರಿ ಅಂಡರ್‌ವರ್ಲ್ಡ್ ಸೇರಿದಂತೆ ಹಲವು ಕಡೆಗಳಿಂದ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.

ಕರ್ತವ್ಯದ ವೇಳೆ ಬಸ್‌ನಲ್ಲಿ ನಮಾಜ್‌ ವಿಡಿಯೋ ವೈರಲ್‌ - ಬಸ್‌ ಚಾಲಕ ಅಮಾನತು! 

ಕರ್ತವ್ಯದ ವೇಳೆ ಬಸ್‌ನಲ್ಲಿ ನಮಾಜ್‌ ವಿಡಿಯೋ ವೈರಲ್‌ - ಬಸ್‌ ಚಾಲಕ ಅಮಾನತು! 

ಕರ್ತವ್ಯದ ವೇಳೆ ಮಾರ್ಗಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದ ಚಾಲಕ ಎ.ಆರ್.ಮುಲ್ಲಾನನ್ನು ಅಮಾನತು ಮಾಡಲಾಗಿದೆ.

ಪೌರ ಕಾರ್ಮಿಕರಿಗೆ ಖಾಯಂ ಮಾಡಿ, ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ- ಡಿ.ಕೆ ಶಿವಕುಮಾರ್‌

ಪೌರ ಕಾರ್ಮಿಕರಿಗೆ ಖಾಯಂ ಮಾಡಿ, ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ- ಡಿ.ಕೆ ಶಿವಕುಮಾರ್‌

ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಪೌರ ಕಾರ್ಮಿಕರನ್ನು ಖಾಯಂ ಮಾಡುವ ಮೂಲಕ ಅವರ ಬದುಕಿನಲ್ಲಿ ಬದಲಾವಣೆ ತಂದಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಹೇಳಿದ್ದಾರೆ.

 ಸುಹಾಸ್‌ ಶೆಟ್ಟಿ ಹ*ತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ದ.ಕನ್ನಡ ಜಿಲ್ಲಾ ಬಂದ್​​ಗೆ ಕರೆ

 ಸುಹಾಸ್‌ ಶೆಟ್ಟಿ ಹ*ತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ದ.ಕನ್ನಡ ಜಿಲ್ಲಾ ಬಂದ್​​ಗೆ ಕರೆ

ಬಜಪೆಯ ಕಿನ್ನಿಪದವು ಬಳಿ ನಿನ್ನೆ ನಡೆದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಬಂದ್​​ಗೆ ಕರೆ ನೀಡಿದೆ.