Blog Category: ರಾಷ್ಟ್ರೀಯ

  • Home
  • >
  • Blog Category
ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ; ಮಂಗಳೂರಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಡಲು ಸಚಿವ ಪರಮೇಶ್ವರ್‌ ಮನವಿ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ; ಮಂಗಳೂರಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಡಲು ಸಚಿವ ಪರಮೇಶ್ವರ್‌ ಮನವಿ

ಸುಹಾಸ್‌ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆ 4 ತಂಡಗಳನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

 ಹುಟ್ಟೂರು ಕಾರಿಂಜಕ್ಕೆ ಸುಹಾಸ್ ಶೆಟ್ಟಿ ಮೇತದೇಹ ಮೆರವಣಿಗೆ

 ಹುಟ್ಟೂರು ಕಾರಿಂಜಕ್ಕೆ ಸುಹಾಸ್ ಶೆಟ್ಟಿ ಮೇತದೇಹ ಮೆರವಣಿಗೆ

ಬಜಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೆ ಒಳಗಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮೇತದೇಹವನ್ನು ಅವರ ಊರು ಕಾರಿಂಜಕ್ಕೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತಿದೆ.

2024-25ರ SSLC ಫಲಿತಾಂಶ ಪ್ರಕಟ- ಈ ಬಾರಿ ಶೇ.66.14 ರಷ್ಟು ಫಲಿತಾಂಶ

2024-25ರ SSLC ಫಲಿತಾಂಶ ಪ್ರಕಟ- ಈ ಬಾರಿ ಶೇ.66.14 ರಷ್ಟು ಫಲಿತಾಂಶ

2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದೆ

SSLC ಫಲಿತಾಂಶ: ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್‌, ಕಲಬುರಗಿ ಲಾಸ್ಟ್‌

SSLC ಫಲಿತಾಂಶ: ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್‌, ಕಲಬುರಗಿ ಲಾಸ್ಟ್‌

ಇಂದು ಕರ್ನಾಟಕ ಪರೀಕ್ಷಾ ಮಂಡಳಿ SSLC ಫಲಿತಾಂಶ ಪ್ರಕಟ ಮಾಡಲಾಗಿದೆ. ಈ ವರ್ಷ ಶೇ. 91.12ರಷ್ಟು ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ.

ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್‌ ರಾಜೀನಾಮೆ- ಸ್ಪೀಕರ್‌ ಖಾದರ್‌ಗೆ ರಾಜೀನಾಮೆ ಸಲ್ಲಿಕೆ

ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್‌ ರಾಜೀನಾಮೆ- ಸ್ಪೀಕರ್‌ ಖಾದರ್‌ಗೆ ರಾಜೀನಾಮೆ ಸಲ್ಲಿಕೆ

ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್‌ ರಾಜೀನಾಮೆ- ಸ್ಪೀಕರ್‌ ಖಾದರ್‌ಗೆ ರಾಜೀನಾಮೆ ಸಲ್ಲಿಕೆ

ನನಗೂ ಜೀವ ಬೆದರಿಕೆ ಕರೆಗಳು ಬರುತ್ತಿವೆ- ಸಿಎಂ ಸಿದ್ದರಾಮಯ್ಯ

ನನಗೂ ಜೀವ ಬೆದರಿಕೆ ಕರೆಗಳು ಬರುತ್ತಿವೆ- ಸಿಎಂ ಸಿದ್ದರಾಮಯ್ಯ

ಸ್ಪೀಕರ್ ಖಾದರ್ ಗೆ ಮಾತ್ರವಲ್ಲ ನನಗೂ ಜೀವ ಬೆದರಿಕೆ ಕರೆ ಬಂದಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.