Blog Category: ರಾಷ್ಟ್ರೀಯ

  • Home
  • >
  • Blog Category
ಪಹಲ್ಲಾಮ್ ದಾಳಿ ನಂತರ ಭಯೋತ್ಪಾದನೆ ವಿರುದ್ಧ ಹೋರಾಟವನ್ನು ಭಾರತ ತೀವ್ರಗೊಳಿಸಿದೆ- ಜೋಶಿ

ಪಹಲ್ಲಾಮ್ ದಾಳಿ ನಂತರ ಭಯೋತ್ಪಾದನೆ ವಿರುದ್ಧ ಹೋರಾಟವನ್ನು ಭಾರತ ತೀವ್ರಗೊಳಿಸಿದೆ- ಜೋಶಿ

ಪಹಲ್ಲಾಮ್ ದಾಳಿ ನಂತರದಲ್ಲಿ ಭಯೋತ್ಪಾದನೆ ವಿರುದ್ಧದ ಹೋರಾಟವನ್ನು ಭಾರತ ತೀವ್ರಗೊಳಿಸಿದೆ.

 ಜಿ.ಎಸ್​ ಸೂಟ್ಸ್‌​ ಹೋಟೆಲ್​ ಮ್ಯಾನೇಜರ್‌ ಬಂಧನ

 ಜಿ.ಎಸ್​ ಸೂಟ್ಸ್‌​ ಹೋಟೆಲ್​ ಮ್ಯಾನೇಜರ್‌ ಬಂಧನ

ನಿನ್ನೆ ನಗರದ ಕೋರಮಂಗಲ ಜಿ.ಎಸ್​.ಸೂಟ್​ ಹೋಟೆಲ್​ನಲ್ಲಿ ಕನ್ನಡಿಗರನ್ನ‌ ನಿಂದಿಸುವ ಡಿಸ್​ಪ್ಲೇ ಬೋರ್ಡ್‌ ಹಾಕಿ ಅವಮಾನಿಸಿರುವಂತಹ ಘಟನೆ ನಡೆದಿತ್ತು.

ಬೆಂಗಳೂರಲ್ಲಿ ರಾತ್ರಿ ವರುಣನ ಆರ್ಭಟ, ಜನಜೀವನ ಅಸ್ತವ್ಯಸ್ತ

ಬೆಂಗಳೂರಲ್ಲಿ ರಾತ್ರಿ ವರುಣನ ಆರ್ಭಟ, ಜನಜೀವನ ಅಸ್ತವ್ಯಸ್ತ

ಭಾನುವಾರ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ ಸುರಿದಿದೆ.

ಬೆಂಗಳೂರಿನಲ್ಲಿ ಮಳೆಯ ಆರ್ಭಟಕ್ಕೆ ಗೋಡೆ ಕುಸಿದು ಓರ್ವ ಮಹಿಳೆ ಬಲಿ

ಬೆಂಗಳೂರಿನಲ್ಲಿ ಮಳೆಯ ಆರ್ಭಟಕ್ಕೆ ಗೋಡೆ ಕುಸಿದು ಓರ್ವ ಮಹಿಳೆ ಬಲಿ

ನಗರದಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಕಾಂಪೌಂಡ್ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ ಘಟನೆ ಮಹದೇವಪುರದ ಚನ್ನಸಂದ್ರದಲ್ಲಿ ನಡೆದಿದೆ.

ಎರಡು ಬೈಕ್‌ಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ; ಸ್ಥಳದಲ್ಲೇ ಸಬ್​ ಇನ್ಸ್​ಪೆಕ್ಟರ್ ಸಾವು

ಎರಡು ಬೈಕ್‌ಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ; ಸ್ಥಳದಲ್ಲೇ ಸಬ್​ ಇನ್ಸ್​ಪೆಕ್ಟರ್ ಸಾವು

ಚಾಲಕನ ನಿಯಂತ್ರಣ ತಪ್ಪಿದ ಕೆಎಸ್​ಆರ್​ಟಿಸಿ ಬಸ್​ ಬೈಕ್​ಗಳಿಗೆ ಡಿಕ್ಕಿಯಾಗಿ ಹಳ್ಳಕ್ಕೆ ಉರುಳಿದೆ.

ನನಗೆ 75 ವರ್ಷ ಆಯ್ತು, ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ- ರಾಜಣ್ಣ

ನನಗೆ 75 ವರ್ಷ ಆಯ್ತು, ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ- ರಾಜಣ್ಣ

ಚುನಾವಣಾ  ರಾಜಕೀಯಕ್ಕೆ ಸಹಕಾರ ಸಚಿವ ಕೆಎನ್‌ ರಾಜಣ್ಣ ನಿವೃತ್ತಿ ಹೇಳಿದ್ದಾರೆ. ಈಗಾಗಲೇ 75 ವರ್ಷವಾಗಿದೆ, ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ.