ಪಹಲ್ಲಾಮ್ ದಾಳಿ ನಂತರ ಭಯೋತ್ಪಾದನೆ ವಿರುದ್ಧ ಹೋರಾಟವನ್ನು ಭಾರತ ತೀವ್ರಗೊಳಿಸಿದೆ- ಜೋಶಿ
2025-05-16 17:18:39ಪಹಲ್ಲಾಮ್ ದಾಳಿ ನಂತರದಲ್ಲಿ ಭಯೋತ್ಪಾದನೆ ವಿರುದ್ಧದ ಹೋರಾಟವನ್ನು ಭಾರತ ತೀವ್ರಗೊಳಿಸಿದೆ.
ಪಹಲ್ಲಾಮ್ ದಾಳಿ ನಂತರದಲ್ಲಿ ಭಯೋತ್ಪಾದನೆ ವಿರುದ್ಧದ ಹೋರಾಟವನ್ನು ಭಾರತ ತೀವ್ರಗೊಳಿಸಿದೆ.
ನಿನ್ನೆ ನಗರದ ಕೋರಮಂಗಲ ಜಿ.ಎಸ್.ಸೂಟ್ ಹೋಟೆಲ್ನಲ್ಲಿ ಕನ್ನಡಿಗರನ್ನ ನಿಂದಿಸುವ ಡಿಸ್ಪ್ಲೇ ಬೋರ್ಡ್ ಹಾಕಿ ಅವಮಾನಿಸಿರುವಂತಹ ಘಟನೆ ನಡೆದಿತ್ತು.
ಭಾನುವಾರ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ ಸುರಿದಿದೆ.
ನಗರದಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಕಾಂಪೌಂಡ್ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ ಘಟನೆ ಮಹದೇವಪುರದ ಚನ್ನಸಂದ್ರದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಬೈಕ್ಗಳಿಗೆ ಡಿಕ್ಕಿಯಾಗಿ ಹಳ್ಳಕ್ಕೆ ಉರುಳಿದೆ.
ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆಎನ್ ರಾಜಣ್ಣ ನಿವೃತ್ತಿ ಹೇಳಿದ್ದಾರೆ. ಈಗಾಗಲೇ 75 ವರ್ಷವಾಗಿದೆ, ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ.