Blog Category: ರಾಷ್ಟ್ರೀಯ

  • Home
  • >
  • Blog Category
ಕನ್ನಡಿಗರ ಭಾವನೆಗೆ ಧಕ್ಕೆ ; ಸೋನು ನಿಗಮ್‌ಗೆ ಅವಲಹಳ್ಳಿ ಪೊಲೀಸರಿಂದ ನೋಟಿಸ್‌

ಕನ್ನಡಿಗರ ಭಾವನೆಗೆ ಧಕ್ಕೆ ; ಸೋನು ನಿಗಮ್‌ಗೆ ಅವಲಹಳ್ಳಿ ಪೊಲೀಸರಿಂದ ನೋಟಿಸ್‌

ಖ್ಯಾತ ಗಾಯಕ ಸೋನು ನಿಗಮ್ ಕನ್ನಡ ಹಾಡುಗಳ ಬಗ್ಗೆ, ಕರ್ನಾಟಕದ ಬಗ್ಗೆ ಹೆಮ್ಮೆಯಿಂದ ಮಾತಾಡುತ್ತಲೇ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದು ಕನ್ನಡಿಗರ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ.

ಸ್ಟಾರ್ ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಸ್ಟಾರ್ ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಸ್ಯಾಂಡಲ್​ವುಡ್​ ನಟ ರಿಯಲ್​ ಸ್ಟಾರ್​ ಉಪೇಂದ್ರ ಅವರು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕನ್ನಡ ಚಿತ್ರರಂಗದಿಂದ ತಾತ್ಕಾಲಿಕ ಬ್ಯಾನ್; ಹೊಸ ಪೋಸ್ಟ್‌ ಹಂಚಿಕೊಂಡ ಸೋನು ನಿಗಮ್ 

ಕನ್ನಡ ಚಿತ್ರರಂಗದಿಂದ ತಾತ್ಕಾಲಿಕ ಬ್ಯಾನ್; ಹೊಸ ಪೋಸ್ಟ್‌ ಹಂಚಿಕೊಂಡ ಸೋನು ನಿಗಮ್ 

ಕನ್ನಡ ಚಿತ್ರರಂಗದಿಂದ ತಾತ್ಕಾಲಿಕ ನಿರ್ಬಂಧ ಎದುರಿಸಿದ ಖ್ಯಾತ ಗಾಯಕ ಸೋನು ನಿಗಮ್, ಇನ್ಸ್ಟಾಗ್ರಾಮ್‌ನಲ್ಲಿ ಸುದೀರ್ಘ ಪೋಸ್ಟ್ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.

ಗುಡ್ ನ್ಯೂಸ್ ಕೊಟ್ಟ ವರುಣ್ ತೇಜ್ ಮತ್ತು ಲಾವಣ್ಯ 

ಗುಡ್ ನ್ಯೂಸ್ ಕೊಟ್ಟ ವರುಣ್ ತೇಜ್ ಮತ್ತು ಲಾವಣ್ಯ 

ಮೆಗಾ ಕುಟುಂಬ ಒಳ್ಳೆಯ ಸುದ್ದಿ ಹಂಚಿಕೊಂದ್ದಾರೆ. ಟಾಲಿವುಡ್ ಹೀರೋ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಶೀಘ್ರದಲ್ಲೇ ತಂದೆ- ತಾಯಿ ಆಗುತ್ತಿರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ.

ಸೋನು ನಿಗಮ್ ಹಾಡಿರುವ ಹಾಡನ್ನು ನಮ್ಮ ಚಿತ್ರದಿಂದ ತೆಗೆದಿದ್ದೇವೆ "ಕುಲದಲ್ಲಿ ಕೀಳ್ಯಾವುದೋ" ಚಿತ್ರತಂಡ

ಸೋನು ನಿಗಮ್ ಹಾಡಿರುವ ಹಾಡನ್ನು ನಮ್ಮ ಚಿತ್ರದಿಂದ ತೆಗೆದಿದ್ದೇವೆ "ಕುಲದಲ್ಲಿ ಕೀಳ್ಯಾವುದೋ" ಚಿತ್ರತಂಡ

ಸೋನು ನಿಗಮ್ ಹಾಡಿರುವ ಹಾಡನ್ನು ನಮ್ಮ ಚಿತ್ರದಿಂದ ತೆಗೆದಿದ್ದೇವೆ "ಕುಲದಲ್ಲಿ ಕೀಳ್ಯಾವುದೋ" ಚಿತ್ರತಂಡ

ಶ್ರೀಕಾಂತ್‌ ಕಶ್ಯಪ್‌ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ

ಶ್ರೀಕಾಂತ್‌ ಕಶ್ಯಪ್‌ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ

ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ಹಸೆಮಣೆ ಏರಿದ್ದಾರೆ.