Font size:
Print
ಚಾಮರಾಜನಗರ: ಆಹಾರ ಅರಸಿ ಬಂದ ಕಾಡಾನೆಯೊಂದು ಕಾಡಂಚಿನ ಗ್ರಾಮದ ಜಮೀನಿನಲ್ಲಿ ಹರಿಸಲಾಗಿದ್ದ ಅಕ್ರಮ ವಿದ್ಯುತ್ ತಂತಿ ತಗುಲಿ ಬಲಿಯಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಆಲತ್ತೂರು ಗ್ರಾಮದಲ್ಲಿ ನಡೆದಿದೆ.
ಆಲತ್ತೂರು ಗ್ರಾಮದ ರಾಜೇಶ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಸುಮಾರು 40 ವರ್ಷದ ಗಂಡಾನೆಯೊಂದು ಜಮೀನಿನಲ್ಲಿ ಅಳವಡಿಸಿದ್ದು, ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ ಸಾವನ್ನಪ್ಪಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..