News / Blog Details

  • Home
  • >
  • News / Blog Details

ಅನ್ಯಕೋಮಿಯರಿಂದ ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ

  • 11
img ಅನ್ಯಕೋಮಿಯರಿಂದ ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ
Font size:
Print

ಚಿಕ್ಕಮಗಳೂರು : ಮನೆಗಳ ಮೇಲೆ ಅನ್ಯಕೋಮಿನ ಯುವಕರ ಗುಂಪದ್ದು ಕಲ್ಲು ತೂರಾಟ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ವಿಜಯಪುರ ಬಡಾವಣೆಯಲ್ಲಿ ನಡೆದಿದೆ. ಅನ್ಯಕೋಮಿನ ಯುವಕರು ಶುಕ್ರವಾರ ಉಪವಾಸದ ಹಬ್ಬ ಮುಗಿಸಿ ಹಿಂದೂಗಳ ಮನೆಗಳನ್ನು ಗುರಿಯಾಗಿಸಿ ಈ ಕೃತ್ಯ ನಡೆಸಿದ್ದಾರೆ.

ಮಹೇಶ್‌ ಎನ್ನುವರ ಮನೆ ಮೇಲೆ ತಡ ರಾತ್ರಿ ಕಲ್ಲು ತೂರಾಟ ನಡೆಸಿ , ಘೋಷಣೆ ಕೊಗಿ ಪರಾರಿಯಾಗಿದ್ದಾರೆ.ಕಲ್ಲು ತೂರಾಟದಿಂದ ಮನೆಯ ಕಿಟಕಿಯ ಗಾಜು ಪುಡಿ ಪುಡಿಯಾಗಿದೆ.

ಮನೆ ಮಾಲೀಕರು ಘಟನೆ ನಡೆದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ತಕ್ಷಣವೇ ಬಸವನಹಳ್ಳಿ ಪೊಲೀಸರು ಭೇಟಿ ನೀಡಿ  ಪರಿಶೀನೆ ನಡೆಸಿ , ಪ್ರಕರಣ ದಖಾಲಾಯಿಸಿಕೊಂಡಿದ್ದಾರೆ.

 

No Reviews