Font size:
Print
ಕೇರಳ : ಆನೆ ದಾಳಿಯಿಂದ ಉಂಟಾದ ಕಾಲ್ತುಳಿತಕ್ಕೆ 3 ವೃದ್ಧರು ಸಾವನ್ನಪ್ಪಿರುವ ಘಟನೆ ಕೇರಳದ ಕೊಯಿಲಾಂಡಿ ತಾಲೂಕಿನ ಮನಕುಲಂಗರದಲ್ಲಿ ನಡೆದಿದೆ
ಗುರುವಾರ ಸಂಜೆ ದೇವಾಲಯದಲ್ಲಿ ಉತ್ಸವವನ್ನು ಏರ್ಪಡಿಸಲಾಗಿತ್ತು ಈ ಉತ್ಸವಕ್ಕೆ ಆನೆಗಳನ್ನು ತರಲಾಗಿತ್ತು.ಈ ಸಂದರ್ಭದಲ್ಲಿ ಪಟಾಕಿಯನ್ನು ಸಿಡಿಸಿದಾಗ ಎಡಡು ಆನೆಗಳು ಆತಂಕ್ಕೊಳಗಾಗಿ ಅಡ್ಡದಿಡ್ಡಿ ಓಡಾಡಿದೆ. ಇದರ ಪರಿಣಾಮದಿಂದ ಉಂಟಾದ ಕಾಲ್ತುಳಿತಕ್ಕೆ ಮೂವರು ವೃದ್ಧರು ಸಾವನ್ನಪಿದ್ದಾರೆ